ಮೈಸೂರಿಗೆ ಶುಭದ ಆರಂಭ ನೀಡಿದ ಶ್ರೇಯಸ್, ಶುಭಾಂಗ್
ಮೈಸೂರು, ಆಗಸ್ಟ್, 07, 2022: ಮಹಾರಾಜ ಟ್ರೋಫಿಯ ಎರಡನೇ ಪಂದ್ಯದಲ್ಲಿ ಮನೆಯಂಗಣದಲ್ಲಿ ಮಿಂಚಿದ ಮೈಸೂರು ವಾರಿಯರ್ಸ್ ತಂಡ ಮಲೆನಾಡಿನ ಶಿವಮೊಗ್ಗ ಸ್ಟ್ರೈಕರ್ಸ್ ತಂಡದ ವಿರುದ್ಧ 69 ರನ್ಗಳ ಅಂತರದಲ್ಲಿ ಜಯ ಗಳಿಸಿ ಶುಭಾರಂಭ ಕಂಡಿದೆ.
ಶ್ರೇಯಸ್ ಗೋಪಾಲ್ ಅವರ ಅರ್ಧ ಶತಕ (62)ದ ನೆರವಿನಿಂದ ಮೈಸೂರು ವಾರಿಯರ್ಸ್ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 172...
ಮಂಗಳೂರು ಯುನೈಟೆಡ್ಗೆ ಜಯ ತಂದ ಸಮರ್ಥ ಸಾಮರ್ಥ್ಯ
ಮೈಸೂರು, ಆಗಸ್ಟ್, 07, 2022: ನಾಯಕ ಸಮರ್ಥ ಆರ್. ಅವರ ಆಕರ್ಷಕ ಅರ್ಧ ಶತಕ (57*) ಹಾಗೂ ಎಚ್.ಎಸ್. ಶರತ್ ಮತ್ತು ವೈಶಾಖ್ ವಿಜಯ್ ಕುಮಾರ್ ಅವರ ಶಿಸ್ತಿನ ಬೌಲಿಂಗ್ ನೆರವಿನಿಂದ ಮಂಗಳೂರು ಯುನೈಟೆಡ್ ತಂಡ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಟೂರ್ನಿಯ ಮೊದಲ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ವಿರುದ್ಧ 8 ವಿಕೆಟ್ಗಳ ಜಯ...
ಮೈಸೂರು ವಾರಿಯರ್ಸ್ ಪರ ಆಡುವುದೇ ಹೆಮ್ಮೆ: ಶ್ರೇಯಸ್ ಗೋಪಾಲ್
ಸೋಮಶೇಖರ್ ಪಡುಕರೆ, ಬೆಂಗಳೂರು
ಕರ್ನಾಟಕ ಕ್ರಿಕೆಟ್ ಕಂಡ ಶ್ರೇಷ್ಠ ಆಲ್ರೌಂಡರ್, ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಗೇಮ್ ಚೇಂಜರ್, ರಣಜಿಯಲ್ಲಿ ಕರ್ನಾಟಕಕ್ಕೆ ಆಪದ್ಭಾಂದವ, ಇಂಡಿಯಾ ಅಂಡರ್19, ಇಂಡಿಯಾ ಎ, ಇಂಡಿಯಾ ಬಿ, ಇಂಡಿಯಾ ಗ್ರೀನ್, ಇಂಡಿಯಾ ಬ್ಲೂ, ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್, ರಾಜಸ್ಥಾನ್ ರಾಯಲ್ಸ್, ಸನ್ರೈಸರ್ಸ್ ಹೈದರಾಬಾದ್, ಕೆಪಿಎಲ್ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್, ಹುಬ್ಬಳ್ಳಿ ಟೈಗರ್ಸ್, ನಮ್ಮ ಶಿವಮೊಗ್ಗ...
ಇತಿಹಾಸ ಬರೆಯಲು ಸಜ್ಜಾದ ದಿವ್ಯಾಂಗ ಕ್ರಿಕೆಟಿಗರು
sportsmail ಬೆಂಗಳೂರು
ಡಿಸೆಂಬರ್ 3 ವಿಶ್ವ ದಿವ್ಯಾಂಗರ ದಿನ. ಈ ದಿನದಂದು ಹುಬ್ಬಳ್ಳಿಯಲ್ಲಿರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಮೈದಾನದಲ್ಲಿ ವಿಶ್ವ ದಾಖಲೆಯೊಂದು ನಿರ್ಮಾಣವಾಗಲಿದೆ. ಅಂದು ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ 30 ದಿವ್ಯಾಂಗರ ಕ್ರಿಕೆಟ್ ತಂಡಗಳು ಅಖಿಲ ಭಾರತ ದಿವ್ಯಾಂಗರ ಕ್ರಿಕೆಟ್ ಚಾಂಪಿಯನ್ಷಿಪ್ನಲ್ಲಿ ಸ್ಪರ್ಧಿಸಲಿವೆ. ದಿವ್ಯಾಂಗರ ಕ್ರಿಕೆಟ್ನಲ್ಲಿ ಇಷ್ಟು ಪ್ರಮಾಣದಲ್ಲಿ ತಂಡಗಳು ಪಾಲ್ಗೊಳ್ಳತ್ತಿರುವುದು ಇದೇ...
ಮಹಾರಾಜ ಟ್ರೋಫಿಗೆ ಸಜ್ಜಾದ ಮಹಾ ತಂಡಗಳು
ಬೆಂಗಳೂರು, 31 ಜುಲೈ, 2022: ಪ್ರತಿಷ್ಠಿತ ಕೆಎಸ್ಸಿಎ ಶ್ರೀರಾಮ್ ಕ್ಯಾಪಿಟಲ್ಸ್ ಮಹಾರಾಜ ಟ್ರೋಫಿ ಟಿ20ಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ರಾಜ್ಯದ ಉತ್ತಮ ಆಟಗಾರರನ್ನೊಳಗೊಂಡ ಆರು ತಂಡಗಳನ್ನು ಆಯ್ಕೆ ಮಾಡಿದ್ದು, ಆಗಸ್ಟ್ 7ರಿಂದ ಮೈಸೂರಿನಲ್ಲಿ ಪಂದ್ಯಗಳು ಆರಂಭಗೊಳ್ಳಲಿವೆ.
ತಂಡಗಳ ಪ್ರಾಯೋಜಕರು ತಮಗೆ ಬೇಕಾದ ತರಬೇತಿ ಸಿಬ್ಬಂದಿಯನ್ನೂ ಡ್ರಾಫ್ಟ್ ಪದ್ಧತಿ ಮೂಲಕ ಆಯ್ಕೆ ಮಾಡಿದರು. ಈ ಸಿಬ್ಬಂದಿಯು ...
ಮಹಾರಾಜ ಟ್ರೋಫಿ ಕೆಎಸ್ಸಿಎಗೆ ಟೈಟಲ್ ಪ್ರಾಯೋಜಕತ್ವ ಪ್ರಕಟಿಸಿದ ಶ್ರೀರಾಮ್ ಗ್ರೂಪ್
ಬೆಂಗಳೂರು, 29ನೇ ಜುಲೈ, 2022: ಪ್ರತಿಷ್ಠಿತ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20ಗೆ ಶ್ರೀರಾಮ್ ಗ್ರೂಪ್ ಟೈಟಲ್ ಪ್ರಾಯೋಜಕತ್ವ ನೀಡಲಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಶುಕ್ರವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದೆ. ಈ ಋತುವು ಸೇರಿದಂತೆ ಒಟ್ಟು ಮೂರು ಋತುಗಳಿಗೆ ಶ್ರೀರಾಮ್ ಗ್ರೂಪ್ ಪ್ರಾಯೋಜಕತ್ವ ವಹಿಸಲಿದೆ.
ವಾಣಿಜ್ಯ ಸಮೂಹವನ್ನು ಸ್ವಾಗತಿಸಿದ ಕೆಎಸ್ಸಿಎ ಅಧ್ಯಕ್ಷ...
ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20ಯಲ್ಲಿ ತನ್ನದೇ ತಂಡ ಹೊಂದಲಿರುವ ಶಿವಮೊಗ್ಗ
ಶಿವಮೊಗ್ಗ: ಕಳೆದ ವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅದ್ದೂರಿಯ ಚಾಲನೆ ಕಂಡ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20ಯಲ್ಲಿ ಸ್ಪರ್ಧಿಸಲಿರುವ ಶಿವಮೊಗ್ಗವು ತನ್ನದೇ ಆದ ತಂಡವನ್ನು ಹೊಂದಲಿದೆ. ಮೈಸೂರಿನ ಮಹಾರಾಜರು ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಘನತೆವೆತ್ತ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸ್ಮರಣಾರ್ಥ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಪ್ರತಿಷ್ಠಿತ ಟೂರ್ನಿಯನ್ನು ಆಯೋಜಿಸಿದೆ. ಟೂರ್ನಿಯು...
ದೃಷ್ಠಿ ದಿವ್ಯಾಂಗರ ಕ್ರಿಕೆಟ್ ರಾಷ್ಟ್ರೀಯ ತರಬೇತಿ ಶಿಬಿರ, ಟೂರ್ನಮೆಂಟ್
ಬೆಂಗಳೂರು: ಭಾರತೀಯ ದೃಷ್ಠಿ ದಿವ್ಯಾಂಗರ ಕ್ರಿಕೆಟ್ ಸಂಸ್ಥೆ (ಸಿಎಬಿಐ)ಯು ಎನ್ಟಿಟಿ ಡಾಟಾ ವತಿಯಿಂದ ರಾಷ್ಟ್ರೀಯ ತರಬೇತಿ ಶಿಬಿರ ಮತ್ತು ಟೂರ್ನಿಗೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ನೀಡಿತು. ಈ ಕಾರ್ಯಕ್ರಮ ಸಮರ್ಥನಂ ಸಂಸ್ಥೆಯ ನೆರವಿನೊಂದಿಗೆ ನಡೆಯಿತು.
ಗ್ಲೋಬಲ್ ಸಿಎಸ್ಆರ್ ಮತ್ತು ಇಂಡಿಹಾ ಮಾರ್ಕೆಟಿಂಗ್ ಎನ್ಟಿಟಿ ಡಾಟಾ ಇದರ ಉಪಾಧ್ಯಕ್ಷ ಅಂಕುರ್ ದಾಸಗುಪ್ತ ರಾಷ್ಟ್ರೀಯ ಶಿಬಿರ ಮತ್ತು...
ರವೀಂದ್ರ ಜಡೇಜಾ ಅವರ ಕ್ರಿಕೆಟ್ ಬದುಕು ಮುಗಿಯಿತೇ?
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ಜೊತೆಗಿನ ದೀರ್ಘ ಕಾಲದ ಸಂಬಂಧ ಗೊಂದಲದಲ್ಲಿ ಕಡಿದುಹೋಗುವ ಮೂಲಕ ಕ್ರಿಕೆಟ್ ಜಗತ್ತಿನ ಉತ್ತಮ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಕ್ರಿಕೆಟ್ ಬದುಕು ವಿಶ್ರಾಂತಿಯ ದಿನಗಳ ಕಡೆಗೆ ಮುಖ ಮಾಡಿದಂತಿದೆ.
ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಬದಲಾಗಿ ರವೀಂದ್ರ ಜಡೇಜಾ ಅವರಿಗೆ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ...
ಡೆಲ್ಲಿ ಕ್ಯಾಪಿಟಲ್ಸ್ನಲ್ಲಿ ಕನ್ನಡಿಗ ಕಟ್ಟಿಂಗೇರಿಯ ಅಶ್ವಿನ್ ಹೆಬ್ಬಾರ್
ಸೋಮಶೇಖರ್ ಪಡುಕರೆ, sportsmail:
ಮೊನ್ನೆ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಹರಾಜಿನಲ್ಲಿ ಆಂಧ್ರಪ್ರದೇಶದ ಆರಂಭಿಕ ಆಟಗಾರ ಅಶ್ವಿನ್ ಹೆಬ್ಬಾರ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾದರು. ಆಂಧ್ರಪ್ರದೇಶದ ಆಟಗಾರನಾಗಿರುತ್ತಿದ್ದರೆ ಅಶ್ವಿನ್ ಬಗ್ಗೆ ಅಷ್ಟು ಕುತೂಹಲ ಮೂಡುತ್ತಿರಲಿಲ್ಲ. ಆದರೆ ಸಿ.ಕೆ. ನಾಯ್ಡು ಟ್ರೋಫಿಯಲ್ಲಿ ಕರ್ನಾಟಕದ ವಿರುದ್ಧವೇ ಶತಕ ಸಿಡಿಸಿದ ಈ ಆರಂಭಿಕ ಆಟಗಾರನ ಹೆಸರಿನ ಮೊದಲಿರುವ...