ಅಥ್ಲೆಟಿಕ್ಸ್ನಲ್ಲಿ ರಾಜ್ಯದ ಹೊಸ ಪ್ರತಿಭೆ ಕರಾವಳಿಯ ಅಖಿಲೇಶ್
ಸೋಮಶೇಖರ್ ಪಡುಕರೆ, ಬೆಂಗಳೂರು:
ಥ್ರೋ ಬಾಲ್, ಕಬಡ್ಡಿ ಮತ್ತು ಬ್ಯಾಡ್ಮಿಂಟನ್ನಲ್ಲಿ ಉಡುಪಿ ಜಿಲ್ಲಾ ಮಟ್ಟದಲ್ಲಿ ಮಿಂಚಿ, ವಾಲಿಬಾಲ್ನಲ್ಲಿ ರಾಜ್ಯ ಮಟ್ಟದಲ್ಲಿ ಮಿನುಗಿ ಟ್ರಿಪಲ್ ಜಂಪ್ನಲ್ಲಿ ರಾಷ್ಟ್ರ ಮಟ್ಟದಲ್ಲಿ ಅಗ್ರ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದ ಕೋಟದ ಅಖಿಲೇಶ್ ತಾನೊಬ್ಬ ಭವಿಷ್ಯದ ತಾರೆ ಎಂಬುದವನ್ನು ಈಗಾಗಲೇ ರಾಷ್ಟ್ರ ಮಟ್ಟದಲ್ಲಿ ಸಾಬೀತುಪಡಿಸಿದ್ದಾರೆ. ಈ ಪ್ರತಿಭಾವಂತ ಗ್ರಾಮೀಣ ಕ್ರೀಡಾಪಟುವಿಗೆ...
ನನ್ನ ಸಮಯ ಬಂದೇ ಬರುತ್ತದೆ: ಚಿನ್ನದ ಸಾಧಕ ಕರ್ನಾಟಕದ ಮನು ಡಿ.ಪಿ.
ಅಹಮದಾಬಾದ್:
ಕರ್ನಾಟಕದ ಜಾವೆಲಿನ್ ಎಸೆತಗಾರ ಮನು ಡಿ.ಪಿ. ಅವರು ಐಐಟಿ ಗಾಂಧೀನಗರದ ಅಂಗಣದಲ್ಲಿ ನಡೆಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟದ ಜಾವೆಲಿನ್ ಎಸೆತದಲ್ಲಿ 80.74ಮೀ. ದೂರಕ್ಕೆ ಜಾವೆಲಿನ್ ಎಸೆದು ಚಿನ್ನದ ಪದಕ ಗೆದ್ದು, ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ. ಇದು ಅವರ ಉತ್ತಮ ಎಸೆತ ಅಲ್ಲದಿದ್ದರೂ ಮುಂದಿನ ಪ್ರಯತ್ನದಲ್ಲಿ 85ಮೀ. ದೂರ ಎಸೆಯುವ ಗುರಿ ಹೊಂದಿರುವುದಾಗಿ ಹೇಳಿದ್ದಾರೆ.
“ಇದು ನನ್ನ...
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಗೆದ್ದ ಉಡುಪಿಯ ಡ್ರಮ್ಮರ್ ಅಭಿನ್ ದೇವಾಡಿಗ
ಸೋಮಶೇಖರ್ ಪಡುಕರೆ, ಬೆಂಗಳೂರು:
ಗುಜರಾತಿನಲ್ಲಿ ನಡೆಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟದ 200 ಮೀ. ಓಟದಲ್ಲಿ ಕೂಟ ದಾಖಲೆಯೊಂದಿಗೆ ಬೆಳ್ಳಿ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿರುವ ಉಡುಪಿ ಕಲ್ಯಾಣಪುರದ ಅಭಿನ್ ದೇವಾಡಿಗ ಕನ್ನಡಿಗರ ಹೆಮ್ಮೆ. ಅಭಿನ್ ದೇವಾಡಿಗ ಈಗ ಓಟದ ಮೂಲಕ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಆದರೆ ಅವರೊಬ್ಬ ಉತ್ತಮ ಡ್ರಮ್ಮರ್. ರಾಜ್ಯ ಮತ್ತು...
ರಾಷ್ಟ್ರೀಯ ಕ್ರೀಡಾಕೂಟ: ಹೈಜಂಪ್ನಲ್ಲಿ ಚೇತನ್ಗೆ ಕಂಚಿನ ಪದಕ
ಅಹಮದಾಬಾದ್:
36ನೇ ರಾಷ್ಟ್ರೀಯ ಕ್ರಿಡಾಕೂಟದ ಅಥ್ಲೆಟಿಕ್ಸ್ನ ಹೈಜಂಪ್ ವಿಭಾಗದಲ್ಲಿ ಕರ್ನಾಟಕದ ಚೇತನ್ ಕಂಚಿನ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಸರ್ವಿಸಸ್ನ ಸರ್ವೇಶ್ 2.27 ಮೀ. ಎತ್ತರಕ್ಕೆ ಜಿಗಿದು ಚಿನ್ನ ಗೆದ್ದರೆ, ಕೇರಳ ಅರೋಮಲ್ 2.19 ಮೀ. ಎತ್ತರಕ್ಕೆ ಜಿಗಿದು ಬೆಳ್ಳಿ ಪದಕ ಗೆದ್ದರು. 2.17 ಮೀ ಎತ್ತರಕ್ಕೆ ಜಿಗಿದ ಚೇತನ್ ಹಾಗೂ ಭಾರತಿ ವಿ. ಕಂಚಿನ...
ಕ್ರೀಡಾ ಯಶಸ್ಸಿಗೆ ಹೊಸ ಜೀವ ತುಂಬುವ ಶಿವರುದ್ರಯ್ಯ ಸ್ವಾಮಿ
ಸೋಮಶೇಖರ್ ಪಡುಕರೆ, ಬೆಂಗಳೂರು
ಕರ್ನಾಟಕದಲ್ಲಿ ಅನೇಕ ಕ್ರೀಡಾ ಸಂಸ್ಥೆ ಮತ್ತು ಅಕಾಡೆಮಿಗಳಿವೆ. ಪ್ರತಿಯೊಂದರ ಉದ್ದೇಶ ಪದಕ ಗೆಲ್ಲುವುದೇ ಆಗಿರುತ್ತದೆ. ಆದರೆ ಆ ಉದ್ದೇಶವನ್ನು ಈಡೇರಿಸುವಲ್ಲಿ ಎಷ್ಟು ಪ್ರಾಮಾಣಿಕ ಪ್ರಯತ್ನ ನಡೆಯುತ್ತಿದೆ ಎಂಬುದು ಮುಖ್ಯ. ಬರೇ ಗುರಿಯೊಂದಿದ್ದರೆ ಸಾಲದು, ಆ ಗುರಿಯನ್ನು ತಲುಪಲು ಸಾಕಷ್ಟು ಯೋಜನೆಗಳು, ಪ್ರಯತ್ನ, ನಿರಂತರ ಶ್ರಮ ಅಗತ್ಯವಿರುತ್ತದೆ. ಹೀಗೆ ಕರ್ನಾಟದಕಲ್ಲಿ ಕ್ರೀಡೆಗಳಿಗೆ ಹೊಸ...
ಅಥ್ಲೆಟಿಕ್ಸ್ ಅಂಗಣದಲ್ಲೊಬ್ಬ ನಿಸ್ವಾರ್ಥ ನಿದರ್ಶನ
ಸೋಮಶೇಖರ್ ಪಡುಕರೆ, ಬೆಂಗಳೂರು
ಓದಿದ್ದು ಆನಿಮೇಷನ್, ಕೆಲಸ ಮಾಡುತ್ತಿರುವುದು ಸ್ವೀಟ್ ಸೇಲ್ಸ್, ಸಮಯ ಸಿಕ್ಕಾಗಲೆಲ್ಲ ಅಥ್ಲೆಟಿಕ್ಸ್ ಅಂಗಣದಲ್ಲಿ ಓಟ, ಕ್ರೀಡಾಕೂಟಕ್ಕೆ ನೆರವು, ಟೆಕ್ನಿಕಲ್ ವಿಭಾಗದಲ್ಲೂ ಸೇವೆ, ಮಾಧ್ಯಮಗಳಿಗೆ ಫಲಿತಾಂಶ ನೀಡುವಲ್ಲಿಯೂ ನೆರವು, ದೇಶದ ಯಾವುದೇ ಭಾಗದಲ್ಲಿಯೇ ಅಥ್ಲೆಟಿಕ್ಸ್ ಕೂಟ ನಡೆದರೆ ಅಲ್ಲಿಯ ಮಾಹಿತಿಗಳನ್ನು ಸಂಗ್ರಹಿಸುವುದು, ಫಲಿತಾಂಶಗಳನ್ನು ಅಪ್ಲೋಡ್ ಮಾಡುವುದು, ಜೊತೆಯಲ್ಲಿ ಅಥ್ಲೆಟಿಕ್ಸ್ ಕೋಚಿಂಗ್, ಎನ್ಐಎಸ್ ಹಾಗೂ...
ಕ್ರೀಡಾ ಕುಟುಂಬದಲ್ಲಿ ಬೆಳಗಿ, ರಾಜ್ಯಕ್ಕೆ ಕೀರ್ತಿ ತಂದ ವಿಶ್ವಂಭರ
ಸೋಮಶೇಖರ್ ಪಡುಕರೆ, ಬೆಂಗಳೂರು:
ತಂದೆಯ ಆದರ್ಶ ಮತ್ತು ಅಕ್ಕನ ಯಶಸ್ಸನ್ನು ತನ್ನ ಬದುಕಿಗೆ ಸ್ಫೂರ್ತಿಯಾಗಿಸಿಕೊಂಡು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಮಿಡ್ಲ್ ಡಿಸ್ಟೆನ್ಸ್ ರನ್ನರ್ ಬೆಳಗಾವಿಯ ವಿಶ್ವಂಭರ ಕೋಲೆಕರ್ ನೈಋತ್ಯ ರೈಲ್ವೆಯಲ್ಲಿ ಕಳೆದ 12 ವರ್ಷಗಳಿಂದ ನಿರಂತರ ಚಿನ್ನದ ಪದಕ ಗೆದ್ದು ಸಾಧನೆ ಮಾಡುತ್ತಿದ್ದಾರೆ.
ವಿಶ್ವವಿದ್ಯಾನಿಲಯ ಮತ್ತು ರಾಜ್ಯ ಮಟ್ಟದಲ್ಲಿ ದಾಖಲೆ ಬರೆದಿರುವ ವಿಶ್ವಂಭರ ಅವರ...
ರೈಲ್ವೇ ಕ್ರೀಡಾಕೂಟ: ನೈಋತ್ಯ ರೈಲ್ವೇ ಅದ್ಭುತ ಸಾಧನೆ
ಬೆಂಗಳೂರು: ಇತ್ತೀಚಿಗೆ ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ನಡೆದ ಅಖಿಲ ಭಾರತ ಅಂತರ್ ರೈಲ್ವೆ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನಲ್ಲಿ ಹುಬ್ಬಳ್ಳಿಯ ನೈಋತ್ಯ ರೇಲ್ವೆಯ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ತೋರಿ ಪುರುಷರ ವಿಭಾಗದಲ್ಲಿ ರನ್ನರ್ಅಪ್ ಹಾಗೂ ಸಮಗ್ರ ಚಾಂಪಿಯನ್ಷಿಪ್ನಲ್ಲಿ ರನ್ನರ್ ಅಪ್ ಸ್ಥಾನ ಗೆದ್ದುಕೊಂಡಿದೆ.
ಕನ್ನಡಿಗರ ಪ್ರಭುತ್ವ:
6 ಚಿನ್ನ, 5 ಬೆಳ್ಳಿ ಹಾಗೂ 3 ಕಂಚಿನ ಪದಕ ಗೆಲ್ಲುವ...
ಚಿನ್ನಕ್ಕೆ ಜಿಗಿದ ಕರ್ನಾಟಕದ ಅಭಿನಯ ಶೆಟ್ಟಿ
ಬೆಂಗಳೂರು:
ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಅಂತರ್ ರೈಲ್ವೆ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನಲ್ಲಿ ಪಶ್ಚಿಮ ರೇಲ್ವೆಯನ್ನು ಪ್ರತಿನಿಧಿಸುತ್ತಿರುವ ಕರ್ನಾಟಕದ ಅಭಿನಯ ಶೆಟ್ಟಿ ಹೈಜಂಪ್ನಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಅಭಿನಯ ಅವರು ಗೆದ್ದ ನಾಲ್ಕನೇ ಚಿನ್ನದ ಪದಕ ಇದಾಗಿದೆ. 1.84 ಮೀ. ಎತ್ತರಕ್ಕೆ ಜಿಗಿದ ಅಭಿನಯ ಅಗ್ರ ಸ್ಥಾನದೊಂದಿಗೆ...
ತಂದೆಯಂತೆ ಮಗ ಅಥ್ಲೆಟಿಕ್ಸ್ ಅಂಗಣದ ಅರ್ಜುನ್ ಅಜಯ್
ಸೋಮಶೇಖರ್ ಪಡುಕರೆ, ಬೆಂಗಳೂರು:
ವಿಶ್ವ ಜೂನಿಯರ್ ಅಥ್ಲೆಟಿಕ್ಸ್ನಲ್ಲಿ ಭಾರತ ಈ ಬಾರಿಯೂ ಹೊಸ ಅಧ್ಯಾಯ ಬರೆದಿದೆ. ಕಳೆದ ಬಾರಿ ಮಿಕ್ಸೆಡ್ ರಿಲೇಯಲ್ಲಿ ಕಂಚಿನ ಪದಕ ಗೆದ್ದಿದ್ದ ಭಾರತ ತಂಡ ಈ ಬಾರಿ ಬೆಳ್ಳಿಯ ಸಾಧನೆ ಮಾಡಿದೆ. ಕಿರಿಯರ ಈ ವಿಶ್ವ ಚಾಂಪಿಯನ್ಷಿಪ್ನಲ್ಲಿ ಭಾರತದ ಯಶಸ್ಸಿಗೆ ಕರ್ನಾಟಕ ಓಟಗಾರ್ತಿ ಪ್ರಿಯಾ ಮೋಹನ್ ಪಾತ್ರ ಪ್ರಮುಖವಾಗಿತ್ತು. ಆ ಮಿಂಚಿನ...