Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Hockey

ಇಂಡಿಯನ್‌ ಆಯಿಲ್‌ಗೆ ನೆಹರು ಕಪ್‌ ಹಾಕಿ

 Sportsmail            ದೇಶದ ಬಲಿಷ್ಠ ಹಾಕಿ ತಂಡಗಳಾದ ಇಂಡಿಯನ್‌ ಆಯಿಲ್‌ ಮತ್ತು ಇಂಡಿಯನ್‌ ರೈಲ್ವೆಸ್‌ ನಡುವೆ ನಡೆದ 57ನೇ ನೆಹರು ಕಪ್‌ ರಾಷ್ಟ್ರೀಯ ಹಾಕಿ ಚಾಂಪಿಯನ್ಷಿಪ್‌ನಲ್ಲಿ ಕರ್ನಾಟಕದ ಖ್ಯಾತ ಆಟಗಾರರಿಂದ ಕೂಡಿರುವ ಇಂಡಿಯನ್‌ ಆಯಿಲ್‌ ತಂಡ

Other sports

ರಾಜ್ಯ ಟೆಕ್ವಾಂಡೋ: ಆರ್ಯನ್‌ಗೆ ಚಿನ್ನ

 Sportsmail ಬೆಂಗಳೂರಿನ ಸಹಕಾರ ನಗರದಲ್ಲಿರುವ ಡೇವ್-ಇನ್‌ ನ್ಯಾಷನಲ್‌ ಸ್ಕೂಲ್‌ನಲ್ಲಿ ಭಾನುವಾರ ಆರಂಭಗೊಂಡ 20 ನೇ ರಾಜ್ಯ ಮಟ್ಟದ ಟೆಕ್ವಾಂಡೋ ಚಾಂಪಿಯನ್ಷಿಪ್‌ನಲ್ಲಿ ಆರ್ಯನ್‌ ಚಿನ್ನದ ಪದಕ ಗೆದ್ದಿದ್ದಾರೆ. 10ರಿಂದ 13 ವರ್ಷ ವಯೋಮಿತಿಯ ವಿಭಾಗದಲ್ಲಿ ಆರ್ಯನ್‌

Other sports

ಟಾರ್ಪೆಡೊಸ್ ಮುಕ್ತ ಆನ್ ಲೈನ್ ಚೆಸ್ ಟೂರ್ನಮೆಂಟ್

ಉಡುಪಿ: ರಾಜ್ಯದ ಪ್ರತಿಷ್ಠಿತ ಕ್ರೀಡಾ ಸಂಸ್ಥೆಗಳಲ್ಲಿ ಒಂದಾಗಿರುವ ಟಾರ್ಪೆಡೊಸ್ ಸ್ಪೋರ್ಟ್ಸ್ ಕ್ಲಬ್ (ರಿ.) ಇವರು ಮುಕ್ತ ಆನ್ ಲೈನ್ ಚೆಸ್ ಟೂರ್ನಮೆಂಟ್ ಆಯೋಜಿಸಿದ್ದು ಟೂರ್ನಿಯು ಒಟ್ಟು 50,000 ರೂ.ಗಳ ನಗದು ಬಹುಮಾನದಿಂದ ಕೂಡಿರುತ್ತದೆ ಎಂದು

Other sports

ವಾಲಿಬಾಲ್ ಸಡಗರಕೆ ಪ್ರೈಮ್ ವಾಲಿಬಾಲ್ ಲೀಗ್

ಹೈದರಾಬಾದ್: ಪ್ರೈಮ್ ವಾಲಿಬಾಲ್ ಲೀಗ್ ಗೆ ಚಾಲನೆ ದೊರೆಯುವುದರೊಂದಿಗೆ ಎರಡು ವರ್ಷಗಳಿಂದ ಭಾರತದಲ್ಲಿ ಸ್ಥಗಿತಗೊಂಡಿದ್ದ ವಾಲಿಬಾಲ್ ಚಟುವಟಿಕೆಗೆ ಮತ್ತೆ ಚಾಲನೆ ದೊರೆಯಲಿದೆ. ಪ್ರೈಮ್ ವಾಲಿಬಾಲ್ ಲೀಗ್ ಸಾಂಪ್ರದಾಯಿಕ ವಾಲಿಬಾಲ್ ನಿಂದ ಫ್ರಾಂಚೈಸಿ ಆಧಾರಿತ ಲೀಗ್

Other sports

ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ಗೌತಮ್ ಶೆಟ್ಟಿ ಆಯ್ಕೆ

ಉಡುಪಿ: ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ಮಾಜಿ ಆಟಗಾರ, ಕ್ರೀಡಾ ಪ್ರೋತ್ಸಾಹಕ, ಟಾರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಹಳೆಯಂಗಡಿ ಇದರ ಅಧ್ಯಕ್ಷರಾಗಿರುವ ಗೌತಮ್ ಶೆಟ್ಟಿ ಕುಂದಾಪುರ ಅವರು ಆಯ್ಕೆಯಾಗಿದ್ದಾರೆ. ಹಲವಾರು ರಾಷ್ಟ್ರೀಯ

Other sports

ಬಾಯಿಯಲ್ಲೇ ಟೇಬಲ್ ಟೆನಿಸ್ ಆಡುವ ಇಬ್ರಾಹಿಂ

ಟೋಕಿಯೋ: ಟೋಕಿಯೋದಲ್ಲಿ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ ಆರಂಭಗೊಂಡಿದೆ. ಅಲ್ಲಿ ಯಾರು ಚಿನ್ನ ಗೆಲ್ತಾರೆ, ಯಾರು ಸೋಲ್ತಾರೆ ಎಂಬುದು ಮುಖ್ಯವಲ್ಲ. ಅಲ್ಲಿ ಎಲ್ಲರೂ ಬದುಕನ್ನೇ ಗೆದ್ದವರು. ಅದರ ಮುಂದೆ ಈ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳೆಲ್ಲ

Other sports

ಟೋಕಿಯೋ ಒಲಿಂಪಿಕ್ಸ್ ಹಾಕಿ-ಭಾರತಕ್ಕೆ ಕಂಚು

ದಶಕಗಳ ಬಳಿಕ ಒಲಿಂಪಿಕ್ ಟೂರ್ನಿಯಲ್ಲಿ ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇಂದು ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಜರ್ಮನಿ ವಿರುದ್ಧ ಭಾರತ 5-4 ಗೋಲುಗಳ ಅಂತರದಿಂದ ರೋಚಕ ರೀತಿಯಲ್ಲಿ

Athletics

ಡಾ. ಕುಮಾರನ್ ಸಂಪತ್; ಓಟವೇ ಇವರ ಸಂಪತ್ತು

ಸೋಮಶೇಖರ್ ಪಡುಕರೆ, ಬೆಂಗಳೂರು   If you want to run, run a mile. If you want to experience a different life, run a marathon. Emil Zatopek

Other sports

ಬಿಎಂಎಸ್ ತಾಂತ್ರಿಕ ವಿವಿಯಲ್ಲಿ ಕ್ರೀಡಾ ಹಬ್ಬ

ಸ್ಪೋರ್ಟ್ಸ್ ಮೇಲ್ ವರದಿ ಬೆಂಗಳೂರಿನ ಬಿ. ಎಂ. ಎಸ್. ತಾಂತ್ರಿಕ ಮಹಾವಿದ್ಯಾಲಯ ಸಿಬ್ಬಂದಿಗಾಗಿ ಆಯೋಜಿಸಿದ್ದ ಬಿ.ಎಸ್. ನಾರಾಯಣ್ ಸ್ಮಾರಕ ಅಂತರಕಾಲೇಜು ಕ್ರೀಡಾಕೂಟವನ್ನು ಕಾಲೇಜಿನ ಮಾಜಿ ಪ್ರಾಂಶುಪಾಲರು ಮತ್ತು ನಿರ್ದೇಶಕರಾದ  ಡಾ. ಎ. ಶ್ರೀನಿವಾಸನ್ ಅವರು 19 ಫೆಬ್ರವರಿ 2021 ರಂದು ಉದ್ಘಾಟಿಸಿದರು ಹಾಗೂ   ಡಾ. ಬಿ.ವಿ.ರವಿಶಂಕರ್, ಪ್ರಾಂಶುಪಾಲರು, ಡಾ. ಎಸ್. ಮುರಳೀಧರ, ಉಪಪ್ರಾಂಶುಪಾಲರು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಎಂ.ಶಿವರಾಮ ರೆಡ್ಡಿ ಅವರು ಈ ಸಂದರ್ಭದಲ್ಲಿ  ಉಪಸ್ಥಿತರಿದ್ದರು. ಕ್ರೀಡೆಗಳು: ಥ್ರೋಬಾಲ್ (ಮಹಿಳೆಯರು), ವಾಲಿಬಾಲ್ (ಪುರುಷರು), ಬ್ಯಾಡ್ಮಿಂಟನ್ (ಮಹಿಳೆಯರು), ಬ್ಯಾಡ್ಮಿಂಟನ್ ಪುರುಷರು (40 ವರ್ಷಕ್ಕಿಂತ ಕಡಿಮೆ) ಮತ್ತು ಬ್ಯಾಡ್ಮಿಂಟನ್ ಪುರುಷರು (40 ವರ್ಷಕ್ಕಿಂತ ಮೇಲ್ಪಟ್ಟವರು) ಈ ಪಂದ್ಯಾವಳಿಯಲ್ಲಿ ಸುಮಾರು 42 ತಂಡಗಳು ಭಾಗವಹಿಸಿದ್ದವು. .20 ಫೆಬ್ರವರಿ  2021  ರಂದು ಬಿ ಎಂ ಎಸ್ ತಾಂತ್ರಿಕ ಮಹಾವಿದ್ಯಾಲಯದ  ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಮುಕ್ತಾಯ ಸಮಾರಂಭ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾ. ಜಿ.ಆರ್. ಶ್ರೀನಿವಾಸ, ಮಾಜಿ ವಿಭಾಗ ಮುಖ್ಯಸ್ಥರು, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗ ಹಾಗೂ ಡಾ. ಬಿ.ವಿ.ರವಿಶಂಕರ್, ಪ್ರಾಂಶುಪಾಲರು ಮತ್ತು ಡಾ.ಎಂ.ಶಿವರಾಮ ರೆಡ್ಡಿ ಅವರು, ನಿರ್ದೇಶಕರು, ದೈಹಿಕ ಶಿಕ್ಷಣ  ವಿಭಾಗ ಉಪಸ್ಥಿತರಿದ್ದರು. ಕೀಡಾಕೂಟದ ಪಲಿತಾಂಶ ಕ್ರೀಡೆಗಳು:  ಥ್ರೋಬಾಲ್(ಮಹಿಳೆಯರು), ಪ್ರಥಮ : ಬಿಎಂಎಸ್ ಮಹಿಳಾ ಕಾಲೇಜು ದ್ವಿತೀಯ: ಸೇಂಟ್ ಜೋಸೆಫ್ ಕಾಲೇಜು ವಾಲಿಬಾಲ್(ಪುರುಷರು) ಪ್ರಥಮ :ಬಿಎಂಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ದ್ವಿತೀಯ: ಏಟ್ರಿಯ ತಾಂತ್ರಿಕ ಮಹಾವಿದ್ಯಾಲಯ ಬ್ಯಾಡ್ಮಿಂಟನ್(ಮಹಿಳೆಯರು)  ಪ್ರಥಮ : ಬಿಎಂಎಸ್ ಮಹಿಳಾ ಕಾಲೇಜು ದ್ವಿತೀಯ: ಸಿಂಧಿ ಕಾಲೇಜು, ಹೆಬ್ಬಾಳ ಬ್ಯಾಡ್ಮಿಂಟನ್ಪುರುಷರು(40 ವರ್ಷಕ್ಕಿಂತ ಕಡಿಮೆ)

Other sports

ರಿಶಿ ರೆಡ್ಡಿಗೆ ಚಾಂಪಿಯನ್ ಪಟ್ಟ

ಪಿಬಿಐ-ಸಿಎಸ್ಇ ಟೆನಿಸ್ ಅಕಾಡೆಮಿ, ಪಡುಕೋಣೆ –ದ್ರಾವಿಡ್ ಸೆಂಟರ್ ಫಾರ್ ಸ್ಪೋರ್ಟ್ಸ್ ಎಕ್ಸಲೆನ್ಸ್  ಆಶ್ರಯದಲ್ಲಿ ನಡೆದ 1 ಲಕ್ಷ ರೂ. ಬಹುಮಾನ ಮೊತ್ತದ ಎಐಟಿಎ ಪುರುಷರ ಚಾಂಪಿಯನ್ಷಿಪ್ ನಲ್ಲಿ ಕರ್ನಾಟಕದ ರಿಶಿ ರೆಡ್ಡಿ ಚಾಂಪಿಯನ್ ಪಟ್ಟ