Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Badminton

ಮೇ 17-23 ವಿಯಪುರದಲ್ಲಿ ರಾಜ್ಯ ಬ್ಯಾಡ್ಮಿಂಟನ್‌

ವಿಜಯಪುರ: ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್‌ ಸಂಸ್ಥೆಯು ವಿಜಯಪುರ ಜಿಲ್ಲಾಡಳಿತದ ನೆರವಿನಿಂದ ಮೇ 17 ರಿಂದ 23 ರ ವರೆಗೆ ವಿಯಜಪುರದಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ ನಡೆಯಲಿದೆ. The Karnataka State Badminton Association, with

Other sports

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ ಆತಿಥ್ಯಕ್ಕೆ ಭಾರತ ಸಜ್ಜು

ಅಹಮದಾಬಾದ್‌: ಜಾಗತಿಕ ಯೋಗಾಸನ ಆಂದೋಲನಕ್ಕೆ ಮಹತ್ವದ ಮೈಲಿಗಲ್ಲಾಗಿ, ಭಾರತವು ಜೂನ್ 4 ರಿಂದ 8 ರವರೆಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಟ್ರಾನ್ಸ್‌ಸ್ಟೇಡಿಯಾದಲ್ಲಿ 40 ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆಯೊಂದಿಗೆ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನ ಮೊದಲ ಆವೃತ್ತಿಯನ್ನು

Cricket

ಚಿನ್ನಸ್ವಾಮಿ ಬಿಟ್ಟರೆ ರಾಜ್ಯದಲ್ಲಿ ಮತ್ತೊಂದು ಕ್ರೀಡಾಂಗಣ ಯಾಕಿಲ್ಲ?

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ಇರುವುದು ಬೆಂಗಳೂರಿನಲ್ಲಿ ಮಾತ್ರ. ಚಿನ್ನಸ್ವಾಮಿ ಕ್ರೀಡಾಂಗಣಕಕ್ಕೆ ಈಗ 57 ವರ್ಷ ಪೂರ್ಣಗೊಂಡಿದೆ. ರಾಜ್ಯದ ನೂರಾರು ಕ್ರಿಕೆಟಿಗರು ಜಾಗತಿಕ ಮಟ್ಟದಲ್ಲಿ ಮಿಂಚಿದ್ದಾರೆ. ಕ್ರಿಕೆಟಿಗರೇ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ

School games

ಚಿಂತನೆಗೆ ಪೂರಕವಾದ ಬೇಸಿಗೆ ಶಿಬಿರ ಮಂಥನ: ಮಂಜಯ್ಯ ಶೆಟ್ಟಿ

ಕುಂದಾಪುರ: ಶಾಲೆಗಳಲ್ಲಿ ನಡೆಯುವ ಬೇಸಿಗೆ ಶಿಬಿರಗಳು ಮಕ್ಕಳ ಭವಿಷ್ಯಕ್ಕೆ ಪೂರಕವಾಗಿರಬೇಕು. ಶಿಬಿರಗಳಲ್ಲಿ ಕಲಿತ ಒಳ್ಳೆಯ ವಿಚಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಆ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಬೇಕು ಎಂದು ಕೊಲ್ಲೂರು ಮುಕಾಂಬಿಕಾ ದೇವಾಲಯದ ಮಾಜಿ

Swimming

ಚಾಂಪಿಯನ್ನರ ಚಿನ್ನದ ಪದಕಗಳ ಹಿಂದೆ ವಜ್ರದ ಅಮ್ಮಂದಿರು

ಬೆಂಗಳೂರು: ಇತ್ತೀಚಿಗೆ ಛತ್ತೀಸ್‌ಗಢದ ರಾಯ್ಪುರದಲ್ಲಿ ನಡೆದ ಖೇಲೋ ಇಂಡಿಯಾ ಟ್ರೈಬಲ್‌ ಗೇಮ್ಸ್‌ನ ಈಜುಕೊಳದ ಪ್ರೇಕ್ಷಕರ ಗ್ಯಾಲರಿಯಲ್ಲಿ ಕರ್ನಾಟಕದ ಮೂವರು ಮಹಿಳೆಯರು ತಮ್ಮ ಸ್ಪರ್ಧಿಗಳನ್ನು ಹುರಿದುಂಬಿಸುತ್ತಿರುವುದನ್ನು ಕಂಡು ಖುಷಿಯಾಯಿತು. ಈಜು ವಿಭಾಗದ ಸ್ಪರ್ಧೆಗಳು ಮುಗಿದು ಅವರನ್ನು

Athletics

ಕ್ರೀಡೆಯ ಮೂಲಕ ಬದುಕಿಗೆ ಶಿಸ್ತು: ಅಜಿತ್‌ ಡಿಕೋಸ್ಟಾ

ಕುಂದಾಪುರ: ಯುವಕರು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಬದುಕಿನಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳುತ್ತಾರೆ. ಇದರಿಂದಾಗಿ ಅವರ ಬದುಕು ಯಶಸ್ಸಿನತ್ತ ಸಾಗುತ್ತದೆ ಎಂದು ಕುಂದಾಪುರದ ಜನಪ್ರಿಯ ಬಾಡ್ಮಿಂಟಕ್‌ ಕೇಂದ್ರ ಕೋಸ್ಟಾ ಬ್ಯಾಡ್ಮಿಂಟನ್‌ ಸೆಂಟರ್‌ನ ನಿರ್ದೇಶಕರಾದ ಅಜಿತ್‌ ಡಿಕೋಸ್ಟಾ ಅವರು

Badminton

ಆಯುಷ್‌ ಶೆಟ್ಟಿಗೆ 1 ಲಕ್ಷ ರೂ. ಬಹುಮಾನ ನೀಡಿ ಗೌರವಿಸಿದ ಕೆಬಿಎ

ಬೆಂಗಳೂರು: 60 ವರ್ಷಗಳ ಬಳಿಕ ಏಷ್ಯನ್‌ ಚಾಂಪಿಯನ್‌ಷಿಪ್‌ ಫೈನಲ್‌ ತಲುಪಿ ಬೆಳ್ಳಿ ಪದಕ ಗೆದ್ದ ಕರ್ನಾಟಕದ ಬ್ಯಾಡ್ಮಿಂಟನ್‌ ತಾರೆ ಕಾರ್ಕಳದ ಆಯುಷ್‌ ಶೆಟ್ಟಿ ಅವರಿಗೆ ಕರ್ನಾಟಕ ಬ್ಯಾಡ್ಮಿಂಟನ್‌ ಸಂಸ್ಥೆ 1 ಲಕ್ಷ ರೂ. ಬಹುಮಾನ

Badminton

ಸಿಬಿಸಿ ಬೇಸಿಗೆ ಶಿಬಿರಕ್ಕೆ ರಾಜ್ಯ ಬ್ಯಾಡ್ಮಿಂಟನ್‌ ಸಂಸ್ಥೆ ಪ್ರೋತ್ಸಾಹ

ಕುಂದಾಪುರ: ಗ್ರಾಮೀಣ ಪ್ರದೇಶದಲ್ಲಿ ಬ್ಯಾಡ್ಮಿಂಟನ್‌ ಕ್ರೀಡೆಯನ್ನು ಬೆಳಗುತ್ತಿರುವ ಕುಂದಾಪುರದ ಹಳಅಳಿವೆಯಲ್ಲಿರುವ ಕೋಸ್ಟಾ ಬ್ಯಾಡ್ಮಿಂಟನ್‌ ಸಂಸ್ಥೆ ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್‌ ಅಸೋಸಿಯೇಷನ್‌ನ ಅಧ್ಯಕ್ಷರು ಹಾಗೂ ಅದರ ಪದಾಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದೆ. Costa Badminton Center, located

Badminton

ಆಯುಷ್‌ ಶೆಟ್ಟಿಗೆ ಆತ್ಮೀಯ ಸ್ವಾಗತ ಕೋರಿದ ಕುಮಾರ್‌ ಬಂಗಾರಪ್ಪ

  ಬೆಂಗಳೂರು: 60 ವರ್ಷಗಳ ನಂತರ ಏಷ್ಯನ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಕರ್ನಾಟಕದ ಆಯುಷ್‌ ಶೆಟ್ಟಿ ಅವರನ್ನು ಕರ್ನಾಟಕ ಬ್ಯಾಡ್ಮಿಂಟನ್‌ ಸಂಸ್ಥೆಯ ಅಧ್ಯಕ್ಷ ಮಾಜಿ ಸಚಿವ ಕುಮಾರ

Adventure Sports

ಸಾಹಸಕ್ಕೆ ಆಹ್ವಾನ: ಒಡಿಶಾದ ಮಹೇಂದ್ರಗಿರಿ ಎಕೋ-ಎಡ್ವೆಂಚರ್‌ ಫೆಸ್ಟ್‌

 ಭುವನೇಶ್ವರ: ಒಡಿಶಾದ ಎರಡನೇ ಎತ್ತರದ ಪರ್ವತ, ಪೂರ್ವ ಘಟ್ಟಗಳ ಸಾಲಿನಲ್ಲಿರುವ ಮಹೇಂದ್ರಗಿರಿ ಜೀವ ವೈವಿಧ್ಯ ಹಾಗೂ ಪಾರಂಪರಿಕ ತಾಣವಾಗಿದೆ. ಇಲ್ಲಿ ಇದೇ ತಿಂಗಳ 25 ಮತ್ತು 26 ರಂದು ಸಾಹಸ ಕ್ರೀಡಾ ಹಬ್ಬ, “ಮಹೇಂದ್ರಗಿರಿ