Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
News
ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ಗೆ ಆಳ್ವಾಸ್ ಕಾಲೇಜಿನ 12 ವಿದ್ಯಾರ್ಥಿಗಳು
- By Sportsmail Desk
- . November 22, 2025
ಮೂಡುಬಿದಿರೆ: ಹರಿಯಾಣದಲ್ಲಿ ನವೆಂಬರ್ 26 ರಿಂದ 30ರವರೆಗೆ ನಡೆಯಲಿರುವ ಪದವಿ ಪೂರ್ವ ಕಾಲೇಜುಗಳ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಳ್ವಾಸ್ ಪದವಿಪೂರ್ವ ಕಾಲೇಜಿನ 12 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.12 students of Alva’s Undergraduate College have
- By Sportsmail Desk
- . November 22, 2025
ಮೂಡುಬಿದಿರೆ: ಪೂರ್ಣಪ್ರಜ್ಞ ಕಾಲೇಜು ಉಡುಪಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ದೇಹದಾಢ್ಯ ಚಾಂಪಿಯನ್ಶಿಪ್ನಲ್ಲಿ ಆಳ್ವಾಸ್ ತಂಡವು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿದೆ. Alva’s team won the overall
ಆಳ್ವಾಸ್: ಪುರುಷರ, ಮಹಿಳಾ ವಿಭಾಗದಲ್ಲಿ ಸಮಗ್ರ ಚಾಂಪಿಯನ್ಸ್
- By Sportsmail Desk
- . November 21, 2025
ಮೂಡುಬಿದಿರೆ: ಎರಡು ಕೂಟ ದಾಖಲೆಗಳನ್ನು ಬರೆದ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಇಲ್ಲಿನ ಸ್ವರಾಜ್ ಮೈದಾನದಲ್ಲಿ ಗುರುವಾರ ಮುಕ್ತಾಯಗೊಂಡ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ‘23ನೇ ಅಂತರ ಕಾಲೇಜು ವಾರ್ಷಿಕ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ
Kundapura’s Ajith Dcosta Oman National cricket Team Manager
- By Sportsmail Desk
- . November 21, 2025
Kundapura: The lives of Indians who have made a living in the Gulf countries are not limited to work alone. Despite their hard work and
ಆಸ್ಟ್ರೇಲಿಯಾ ಓಪನ್: ಕಾರ್ಕಳದ ಆಯುಷ್ ಶೆಟ್ಟಿ ಕ್ವಾರ್ಟರ್ ಫೈನಲ್ಗೆ
- By Sportsmail Desk
- . November 20, 2025
ಸಿಡ್ನಿ: ಜಪಾನಿನ ವಿಶ್ವದ ನಂ. 9 ಆಟಗಾರ ಕೊಡೈ ನರವೊಕಾ ವಿರುದ್ಧ ಜಯ ಗಳಿಸಿದ ಭಾರತದ ಯುವ ಆಟಗಾರ ಕಾರ್ಕಳದ ಆಯುಷ್ ಶೆಟ್ಟಿ ಆಸ್ಟ್ರೇಲಿಯಾ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ನ ಕ್ವಾರ್ಟರ್ ಫೈನಲ್ ತಲುಪಿದ್ದಾರೆ. Ayush
ಕುಂದಾಪುರದ ಅಜಿತ್ ಡಿಕೋಸ್ಟಾ ಒಮನ್ ಕ್ರಿಕೆಟ್ ತಂಡದ ಮ್ಯಾನೇಜರ್
- By Sportsmail Desk
- . November 20, 2025
ಕುಂದಾಪುರ: ಕೊಲ್ಲಿ ರಾಷ್ಟ್ರಗಳಲ್ಲಿ ಬದಕುನ್ನು ಕಟ್ಟಿಕೊಂಡಿರುವ ಭಾರತೀಯರ ಬದುಕು ದುಡಿಮೆಗೆ ಮಾತ್ರ ಸೀಮಿತವಾಗಿಲ್ಲ. ದುಡಿಮೆಯ ನಡುವೆಯೂ ಅವರು ಕ್ರೀಡೆ ಹಾಗೂ ಇತರ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಿ ಬದುಕು ನೀಡಿದ ಕೊಲ್ಲಿ ರಾಷ್ಟ್ರಕ್ಕೂ, ಜನ್ಮ ನೀಡಿದ
ಜಿಎಂ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ
- By Sportsmail Desk
- . November 20, 2025
ಬ್ರಹ್ಮಾವರ: ಕರಾವಳಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಬ್ರಹ್ಮಾವರದ ಜಿ.ಎಂ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನ ವಾರ್ಷಿಕೋತ್ಸವ ಇದೇ ತಿಂಗಳ 27 ಮತ್ತು 28ರಂದು ಜಿಎಂ ಚಾತ್ರಾ ಛಾಯಾದಲ್ಲಿ ನಡೆಯಲಿದೆ ಎಂದು ಶಾಲೆಯ ಆಡಳಿತ ಮಂಡಳಿ ತಿಳಿಸಿದೆ.
ಅಂದು ಹಸಿವಿನಿಂದ ಹೊರಟ ಹುಡುಗ ಇಂದು ವಿಶ್ವಕಪ್ ತಂಡದಲ್ಲಿ
- By ಸೋಮಶೇಖರ ಪಡುಕರೆ | Somashekar Padukare
- . November 14, 2025
ಶಿವಮೊಗ್ಗ: ಭಾರತೀಯ ಹಾಕಿಗೆ ನೂರು ವರುಷಗಳ ಸಂಭ್ರಮ. ಕರ್ನಾಟಕಕ್ಕೆ ನೂರಾರು ಹರುಷಗಳ ಸಂಭ್ರಮ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಪುಟ್ಟ ಹಳ್ಳಿ ತಲ್ಲೂರಿನಲ್ಲಿ ಎಷ್ಟು ಸಂಭ್ರಮವಿದೆಯೋ ತಿಳಿಯದು. ಆದರೆ ಕರ್ನಾಟಕದ ಎಲ್ಲ ಹಾಕಿ ಪ್ರಿಯರು,
ಆಳ್ವಾಸ್ನ ಧನಲಕ್ಷ್ಮೀ ಪೂಜಾರಿ ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಆಯ್ಕೆ
- By Sportsmail Desk
- . November 11, 2025
ಮೂಡುಬಿದಿರೆ: ಆಳ್ವಾಸ್ ಸ್ಪೋರ್ಟ್ಸ ಕ್ಲಬ್ನ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಭಾರತದ ರಾರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. Dhanalakshmi Poojary, a talented kabaddi player from Alva’s Sports Club, has been
ಜಿಲ್ಲಾಮಟ್ಟದ ಗುಡ್ಡಗಾಡು ಓಟ: ಆಳ್ವಾಸ್ ಚಾಂಪಿಯನ್ಸ್
- By Sportsmail Desk
- . November 7, 2025
ಮೂಡುಬಿದಿರೆ: ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಗುಡ್ಡಗಾಡು ಓಟದಲ್ಲಿ ಆಳ್ವಾಸ್ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡವು ಎರಡೂ ವಿಭಾಗದಲ್ಲಿ ಚಾಂಪಿಯನ್ ಆಗಿ ಸಮಗ್ರ ಪ್ರಶಸ್ತಿಯನ್ನು